Saturday, 8 August 2015

ಅಬ್ದುಲ್ ಕಲಾಂ

Jul 28, 2015
-: ಅಬ್ದುಲ್ ಕಲಾಂ :-


ದೇಶಕಂಡ ಅತ್ಯದ್ಬುತ ಮನುಷ್ಯ, ವಿಜ್ಞಾನಿ, ಯಶಸ್ವಿ ಮಾಜಿ ರಾಷ್ಟ್ರಪತಿ, ಸರಳ ಜೀವಿಯಾದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ರವರು ಇಂದು ನಮ್ಮ ಜೊತೆಗೆ ಇಲ್ಲದಿರಬಹುದು. ಆದರೆ ಅವರು ಎಂದೆಂದಿಗೂ ಭಾರತೀಯರ ಮನಸ್ಸಿನಲ್ಲಿ, ಹೃದಯದಲ್ಲಿ ಎಂದೆಂದಿಗೂ ಅಜರಾಮರವಾಗಿರುತ್ತಾರೆ. ಅಂತಹ ಮತ್ತೊಬ್ಬ ಕಲಾಂ ರನ್ನು ನಾವು ಕಾಣಲಾರೆವು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮತ್ತೊಮ್ಮೆ ಅವರು ನಮ್ಮ ದೇಶದಲ್ಲಿ ಜನಿಸಲಿ ಎಂದು ಹಾರೈಸೋಣ. ಅವರ ಬಗ್ಗೆ ಕಿರು ಮಾಹಿತಿ ಇಲ್ಲಿದೆ.

ಜೀವನಪಥ :-

1931ಅಕ್ಟೋಬರ್ 15: ತಮಿಳು ನಾಡಿನ ರಾಮೇಶ್ವರಂನಲ್ಲಿ ಜನನ.
1954: ತಿರುಚಿನಾಪಳ್ಳಿ ಸೇಂಟ್ ಜೋಸೆಫ್ ಕಾಲೇಜಿನಿಂದ ಭೌತಶಾಸ್ತ್ರದಲ್ಲಿ ಪದವಿ.
1960: ಮದ್ರಾಸ್ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯಿಂದ ಬಾಹ್ಯಾಕಾಶ ವಿಜ್ಞಾನದಲ್ಲಿ ಇಂಜಿನಿಯರಿಂಗ್ ಪದವಿ.
1960: ರಕ್ಷಣಾ ಸಂಶೋಧನಾ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ)ಗೆ ವಿಜ್ಞಾನಿಯಾಗಿ ಸೇರ್ಪಡೆ.
1969: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಗೆ ವರ್ಗಾವಣೆ.
1980: ರೋಹಿಣಿ ಉಪಗ್ರಹವನ್ನು ಭಾರತದ ಪ್ರಪ್ರಥಮ ಸ್ವದೇಶಿ ನಿರ್ವಿುತ ಎಸ್​ಎಲ್​ವಿ ಉಡಾವಣಾ ವಾಹನ ಮೂಲಕ ಕಕ್ಷೆಗೆ ಸೇರಿಸಿದ ಕೀರ್ತಿ.
1992 ಜುಲೈ: ಪ್ರಧಾನಮಂತ್ರಿ ಅವರಿಗೆ ಮುಖ್ಯ ವೈಜ್ಞಾನಿಕ ಸಲಹೆಗಾರರಾಗಿ ನೇಮಕ.
1998: ಹೃದಯತಜ್ಞ ಸೋಮರಾಜು ಅವರೊಂದಿಗೆ ಸೇರಿ ‘ಕೊರೊನರಿ ಸ್ಟೆಂಟ್’ ಎಂಬ ಉಪಕರಣದ ಅಭಿವೃದ್ಧಿ.
25 ಜುಲೈ 2002: ಭಾರತದ 11ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕಾರ.
2012: ಹೃದಯತಜ್ಞ ಸೋಮ ರಾಜು ಅವರೊಂದಿಗೆ ಸೇರಿ ಗ್ರಾಮೀಣ ಆರೋಗ್ಯ ಸೇವೆಗಾಗಿ ವಿಶೇಷ ಟ್ಯಾಬ್ಲೆಟ್ ನಿರ್ವಣ.
2015 ಜುಲೈ 27: ಶಿಲ್ಲಾಂಗ್​ನಲ್ಲಿ ನಿಧನ.
ಪ್ರಮುಖ ಕೃತಿಗಳು ವರ್ಷ

ಇಂಡಿಯಾ 2020- 1998
ವಿಂಗ್ಸ್ ಆಫ್ ಫೈರ್ 1999
ಇಗ್​ನೈಟೆಟ್ ಮೈಂಡ್ 2002
ಗೈಡಿಂಗ್ ಸೋಲ್ 2005
ಟಾರ್ಗೆಟ್ 3 ಬಿಲಿಯನ್ 2011
ಟರ್ನಿಂಗ್ ಪಾಯಿಂಟ್ಸ್ 2012
ಮೈ ಜರ್ನಿ 2013
ಪ್ರಶಸ್ತಿಗಳು :-

ಪ್ರಶಸ್ತಿ ಸಮ್ಮಾನ - 1981
ಪದ್ಮಭೂಷಣ - 1990
ಪದ್ಮವಿಭೂಷಣ - 1997
ಭಾರತ ರತ್ನ
ಇಂದಿರಾ ಗಾಂಧಿ ರಾಷ್ಟ್ರೀಯ ಭಾವೈಕ್ಯ ಪ್ರಶಸ್ತಿ - 1998
ವೀರ ಸಾವರ್ಕರ್ ಪ್ರಶಸ್ತಿ.



Tuesday, 28 July 2015



Wednesday, 15 April 2015

Here (in bold print) are the answers to the exercise inUsing the Correct Present and Past Forms of "Be."The Hooversaredriving to California in an old VW bus.The Hooversweredriving to California in an old VW bus.Dwayneiswriting another note to his grandfather.George Baileywasvisited by an angel named Clarence.The Hooversareplanning another road trip.Iamhappy to be here.Youweretalking in your sleep last night.Uncle Frank was reading a novel when the tornado struck.The Hoovers were disqualified.The game of hopscotchwasinvented by the Romans.The elephantisthe only animal with four knees in each leg.The side doorisbroken.King William IV's nicknamewas"Silly Billy."Thereare206 bones in the human body.Richardwasonce a motivational speake



Tuesday, 14 April 2015

Gk

Gk

Replies: 0
By: kumarswamy hiremath

ಕನ್ನಡ ಕವಿ/ಸಾಹಿತಿಗಳ ಕಾವ್ಯನಾಮಗಳು



ಕನ್ನಡ ಕವಿ/ಸಾಹಿತಿಗಳ ಕಾವ್ಯನಾಮಗಳು
ಕವಿ/ಸಾಹಿತಿಯ ಹೆಸರು ಕಾವ್ಯನಾಮ
1 ಅಜ್ಜಂಪುರ ಸೀತಾರಾಂ ಆನಂದ
2 ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅ.ನ.ಕೃ
3 ಅರಗದ ಲಕ್ಷ್ಮಣರಾವ್ ಹೊಯ್ಸಳ
4 ಅಕ್ಕಿಹೆಬ್ಬಾಳು ರಾಮಣ್ಣ ಮಿತ್ರ ಅ.ರಾ.ಮಿತ್ರ
5 ಆದ್ಯರಂಗಾಚಾರ್ಯ ಶ್ರೀರಂಗ
6 ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ ಕೆ.ಎಸ್.ಎನ್
7 ಕೆ.ವಿ.ಪುಟ್ಟಪ್ಪ ಕುವೆಂಪು
8 ಕುಂಬಾರ ವೀರಭದ್ರಪ್ಪ ಕುಂವೀ
9 ಕಯ್ಯಾರ ಕಿಞ್ಞಣ್ಣರೈ ದುರ್ಗಾದಾಸ
10 ಕಸ್ತೂರಿ ರಘುನಾಥಚಾರ ರಂಗಾಚಾರ ರಘುಸುತ
11 ಕುಳಕುಂದ ಶಿವರಾಯ ನಿರಂಜನ
12 ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪೂಚಂತೇ
13 ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ ಜಿ ಎಸ್ ಎಸ್
14 ಗೋವಿಂದಾಚಾರ್ಯ ಭೀಮಾಚಾರ್ಯ ಜೋಷಿ ಜಡಭರತ
15 ಚನ್ನಮಲ್ಲಪ್ಪ ಸಿದ್ಧಲಿಂಗಪ್ಪ ಗಲಗಲಿ ಮಧುರಚೆನ್ನ
16 ಚಂದ್ರಶೇಖರ ಪಾಟೀಲ ಚಂಪಾ
17 ಜಾನಕಿ ಶ್ರೀನಿವಾಸ ಮೂರ್ತಿ ವೈದೇಹಿ
18 ತಳುಕಿನ ರಾಮಾಸ್ವಾಮಿ ಸುಬ್ಬರಾವ್ ತ.ರಾ.ಸು.
19 ತಿರುಮಲೆ ರಾಜಮ್ಮ ಭಾರತಿ
20 ತೀರ್ಥಪುರ ನಂಜುಂಡಯ್ಯ ಶ್ರೀಕಂಠಯ್ಯ ತೀನಂಶ್ರೀ
21 ದ.ರಾ.ಬೇಂದ್ರೆ ಅಂಬಿಕಾತನಯದತ್ತ
22 ದೇವನಹಳ್ಳಿ ವೆಂಕಟರಮಣಯ್ಯ ಗುಂಡಡಪ್ಪ ಡಿವಿಜಿ
23 ದೇ.ಜವರೇಗೌಡ ದೇಜಗೌ
24 ದೊಡ್ಡರಂಗೇಗೌಡ ಮನುಜ
25 ದೇವುಡು ನರಸಿಂಹ ಶಾಸ್ತ್ರಿ ಕುಮಾರ ಕಾಳಿದಾಸ
26 ನಂದಳಿಕೆ ಲಕ್ಷ್ಮೀನಾರಾಯಣ ಮುದ್ದಣ
27 ಪಾಟೀಲ ಪುಟ್ಟಪ್ಪ ಪಾಪು
28 ಪಂಜೆ ಮಂಗೇಶರಾಯ ಕವಿಶಿಷ್ಯ
29 ಪುರೋಹಿತ ತಿರುನಾರಾಯಣ ನರಸಿಂಗರಾವ್ ಪುತಿನ
30 ರಾಯಸಂ ಭಿಮಸೇನರಾವ್ ಬೀಚಿ
31 ಬಾಳಾಚಾರ್ಯ ಗೊಪಾಲಚಾರ್ಯ ಸಕ್ಕರಿ ಶಾಂತಕವಿ
32 ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಬಿಎಂಶ್ರೀ
33 ಬೆಟಗೇರಿ ಕೃಷ್ಣಶರ್ಮ ಆನಂದಕಂದ
34 ಅಂಬಳ ರಾಮಕೃಷ್ಣಶಾಸ್ತ್ರಿ ಶ್ರೀಪತಿ
35 ಎ.ಆರ್.ಕೃಷ್ಣಶಾಸ್ತ್ರಿ ಎ.ಆರ್.ಕೃ
36 ಮಾಸ್ತಿ ವೆಂಕಟೇಶ ಅಯ್ಯಂಗಾರ್ ಶ್ರೀನಿವಾಸ
37 ರಾಮೇಗೌಡ ರಾಗೌ
38 ವಿನಾಯಕ ಕೃಷ್ಣ ಗೋಕಾಕ್ ವಿನಾಯಕ
39 ವೆಂಕಟೇಶ ತಿರುಕೊ ಕುಲಕರ್ಣಿ ಗಳಗನಾಥ
40 ಸಿದ್ದಯ್ಯಪುರಾಣಿಕ ಕಾವ್ಯಾನಂದ
41 ಎಂ.ಆರ್.ಶ್ರೀನಿವಾಸಮೂರ್ತಿ ಎಂ.ಆರ್.ಶ್ರೀ
42 ಸಿ.ಪಿ.ಕೃಷ್ಣಕುಮಾರ್ ಸಿ.ಪಿ.ಕೆ
43 ಎಚ್.ಎಸ್.ಅನುಸೂಯ ತ್ರಿವೇಣಿ




ಕನ್ನಡ ಪುಸ್ತಕಗಳು



Gk

Gk

Replies: 0
By: kumarswamy hiremath

ಕನ್ನಡದ ಕವಿ/ಲೇಖಕರ ಆತ್ಮಕಥೆಗಳು



ಆತ್ಮಕಥೆಗಳು:-



ಕ್ರ. ಸಂ.

ವ್ಯಕ್ತಿ

ಆತ್ಮಕಥೆ


1

ಕುವೆಂಪು

ನೆನಪಿನ ದೋಣಿಯಲ್ಲಿ



2

ಶಿವರಾಮ ಕಾರಂತ

ಹುಚ್ಚು ಮನಸಿನ ಹತ್ತು ಮುಖಗಳು



3

ಮಾಸ್ತಿ

ಭಾವ



4

ಅ.ನ.ಕೃ.

ಬರಹಗಾರನ ಬದುಕು



5

ಸ.ಸ.ಮಾಳವಾಡ

ದಾರಿ ಸಾಗಿದೆ



6

ಎಸ್.ಎಲ್.ಭೈರಪ್ಪ

ಭಿತ್ತಿ



7

ಬಸವರಾಜ ಕಟ್ಟೀಮನಿ

ಕಾದಂಬರಿಕಾರನ ಬದುಕು



8

ಪಿ.ಲಂಕೇಶ್

ಹುಳಿ ಮಾವಿನ ಮರ



9

ಎ.ಎನ್.ಮೂರ್ತಿರಾವ್

ಸಂಜೆಗಣ್ಣಿನ ಹಿನ್ನೋಟ



10

ಎಚ್.ನರಸಿಂಹಯ್ಯ

ಹೋರಾಟದ ಬದುಕು



11

ಗುಬ್ಬಿ ವೀರಣ್ಣ

ಕಲೆಯೇ ಕಾಯಕ



12

ಹರ್ಡೇಕರ್ ಮಂಜಪ್ಪ

ಕಳೆದ ನನ್ನ ಮೂವತ್ತು ವರ್ಷಗಳ ಕಾಣಿಕೆ



13

ಸ.ಜ.ನಾಗಲೋಟಿಮಠ

ಬಿಚ್ಚಿದ ಜೋಳಿಗೆ



14

ಬೀchi

ಭಯಾಗ್ರಫಿ



15

ಸಿದ್ದಲಿಂಗಯ್ಯ

ಊರು ಕೇರಿ



16

ಕುಂ.ವೀರಭದ್ರಪ್ಪ

ಗಾಂಧಿ ಕ್ಲಾಸು



ಕನ್ನಡದ ಸಾಮಾನ್ಯ



Gk

ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು

☼ ಆಂದ್ರಪ್ರದೇಶ

ವಿಶಾಖಪಟ್ಟಣ -- ಭಾಗ್ಯನಗರ,(city of destiny)
ವಿಜಯವಾಡ -- ಗೆಲುವಿನ ಸ್ಥಾನ (place of victory)
ಗುಂಟುರು -- ಮೆಣಸಿನಕಾಯಿಗಳ ನಗರ, ಮಸಾಲೆ ನಗರ
☼ ಉತ್ತರಪ್ರದೇಶ
ಆಗ್ರಾ -- ತಾಜನಗರಿ
ಕಾನ್ಪುರ -- ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್
ಲಕ್ನೋ -- ನವಾಬರ ನಗರ (city of nawab's)
ಪ್ರಯಾಗ -- ದೇವರ ಮನೆ
ವಾರಾಣಾಸಿ -- ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವಜೀವಂತ ಹಳೆಯ ನಗರ, ಪವಿತ್ರ ನಗರ
☼ ಗುಜರಾಥ
ಅಹಮದಾಬಾದ -- ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್,
ಸೂರತ್ -- ಭಾರತದ ವಜ್ರಗಳ ನಗರ, ಭಾರತದ ಬಟ್ಟೆಯ ನಗರ.
☼ ಕರ್ನಾಟಕ
ಬೆಂಗಳೂರು -- ಭಾರತದ ಎಲೆಕ್ಟ್ರಾನಿಕ ನಗರ, ಉದ್ಯಾನ ನಗರ, ಭಾರತದ ಸಿಲಿಕಾನ ಕಣಿವೆ, ವೇತನದಾರರ ಸ್ವರ್ಗ, ಬಾಹ್ಯಾಕಾಶ ನಗರ, ಭಾರತದ ವಿಜ್ಞಾನ ನಗರ.
ಕೂರ್ಗ್ಸ -- ಭಾರತದ ಸ್ಕಾಟ್ಲೆಂಡ್.
ಮೈಸೂರ -- ಸಾಂಸ್ಕ್ರತಿಕ ನಗರಿ.
☼ ಓಡಿಸ್ಸಾ
ಭುವನೇಶ್ವರ -- ಭಾರತದ ದೇವಾಲಯ ನಗರ
☼ ತಮಿಳುನಾಡು
ಕೊಯಮತ್ತೂರು -- ಭಾರತದ ಬಟ್ಟೆ ನಗರ, ಭಾರತದ ಎಂಜಿನಿಯರರ ನಗರ, ದಕ್ಷಿಣ ಭಾರತದ ಮಾಂಚೆಸ್ಟರ್
ಮಧುರೈ -- ಪೂರ್ವದ ಅಥೆನ್ಸ್. ಹಬ್ಬಗಳ ನಗರ, ನಿದ್ರಾರಹಿತ ನಗರ(sleepless city)
ಸಲೇಂ -- ಮಾವಿನ ಹಣ್ಣಿನ ನಗರ.
ಚೆನ್ನೈ -- ಭಾರತದ ಬ್ಯಾಂಕಿಂಗ್ ರಾಜಧಾನಿ, ದಕ್ಷಿಣ ಭಾರತದ ಹೆಬ್ಬಾಗಿಲು, ಭಾರತದ ಆರೋಗ್ಯ ರಾಜಧಾನಿ, auto hub of india

☼ ಪಶ್ಚಿಮ ಬಂಗಾಳ
ಡಾರ್ಜಿಲಿಂಗ್ -- ಬೆಟ್ಟಗಳ ರಾಣಿ,
ದುರ್ಗಾಪೂರ -- ಭಾರತದ ರೋರ್
ಮಾಲ್ಡಾ -- ಮಾವಿನ ಹಣ್ಣಿನ ನಗರ.
ಕಲ್ಕತ್ತ -- ಅರಮನೆಗಳ ನಗರ.
☼ ಜಾರ್ಖಂಡ್
ಧನಬಾದ್ -- ಭಾರತದ ಕಲ್ಲಿದ್ದಲು ರಾಜಧಾನಿ.
ಜಮಶೇಡಪುರ -- ಭಾರತದ ಸ್ಟಿಲ್ ನಗರ, Pittsburgh of india.
☼ ತೆಲಂಗಾಣ
ಹೈದ್ರಬಾದ -- ಮುತ್ತುಗಳ ನಗರ, ಹೈಟೆಕ್ ಸಿಟಿ.
☼ ರಾಜಸ್ತಾನ
ಜೈಪುರ -- ಗುಲಾಬಿ ನಗರ, ಭಾರತದ ಪ್ಯಾರಿಸ್,
ಜೈಸಲ್ಮೇರ್ -- ಭಾರತದ ಸ್ವರ್ಣ ನಗರ.
ಉದಯಪುರ -- ಬಿಳಿನಗರ,
ಜೋಧಪುರ -- ನೀಲಿನಗರ, ಸೂರ್ಯನಗರ.
☼ ಜಮ್ಮು ಕಾಶ್ಮೀರ
ಕಾಶ್ಮೀರ -- ಭಾರತದ ಸ್ವಿಜರ್ಲೇಂಡ್,
ಶ್ರೀನಗರ -- ಸರೋವರಗಳ ನಗರ.
☼ ಕೇರಳ(gods own country)
ಕೊಚ್ಚಿ -- ಅರಬ್ಬೀ ಸಮುದ್ರದ ರಾಣಿ, ಕೇರಳದ ಹೆಬ್ಬಾಗಿಲು,
ಕೊಲ್ಲಂ -- ಅರಬ್ಬೀ ಸಮುದ್ರದ ರಾಜ.
☼ ಮಹಾರಾಷ್ಟ್ರ
ಕೊಲ್ಲಾಪುರ -- ಕುಸ್ತಿಪಟುಗಳ ನಗರ.
ಮುಂಬೈ -- ಏಳು ದ್ವೀಪಗಳ ನಗರ, ಕನಸುಗಳ ನಗರ, ಭಾರತದ ಹೆಬ್ಬಾಗಿಲು, ಭಾರತದ ಹಾಲಿವುಡ್,
ನಾಗ್ಪುರ್ -- ಕಿತ್ತಳೆ ನಗರ
ಪುಣೆ -- ದಕ್ಷಿಣದ ರಾಣಿ(deccan queen)
ನಾಸಿಕ್ -- ಭಾರತದ ಮದ್ಯದ(wine) ರಾಜಧಾನಿ, ದ್ರಾಕ್ಷಿ ಹಣ್ಣುಗಳ ನಗರ, ಭಾರತದ ಕ್ಯಾಲಿಫೋರ್ನಿಯಾ.
☼ ಉತ್ತರಖಂಡ

ಋಷಿಕೇಶ -- ಋಷಿಗಳ ನಗರ, ಯೋಗ ನಗರ.
☼ ದೆಹಲಿ
ದೆಹಲಿ -- ಚಳುವಳಿಗಳ ನಗರ.
☼ ಪಂಜಾಬ
ಪಟಿಯಾಲಾ -- royal city of india,
ಅಮೃತಸರ್ -- ಸ್ವರ್ಣಮಂದಿರದ ನಗರ.
☼ ಹರಿಯಾಣ
ಪಾಣಿಪತ್ತ -- ನೇಕಾರರ ನಗರ, ಕೈಮಗ್ಗದ ನಗರ.


ಸ್ಪರ್ಧಾಮಿತ್ರ ಬ್ಲಾಗ್



Gk

ತ್ರಿವರ್ಣ ಧ್ವಜ


ಭಾರತದ ತ್ರಿವರ್ಣ ಧ್ವಜ


1. ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು.

2. ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳುಪು, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ.

3. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ

4. ಪಂಡಿತ್ ಜವಾಹರ್ ಲಾಲ್ ನೆಹರು ೧೯೪೭ ಜುಲೈ ೨೨ ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ಧ್ವಜವನ್ನು ದೇಶಕ್ಕೆ ಅರ್ಪಿಸಿದರು.

5. ನಮ್ಮ ಸರಕಾರವು ಧ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು.ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಇರಬೇಕು.

6. ಧ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರತಕ್ಕದ್ದು

7. ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.

8. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು.ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

9. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.

10. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಬಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ದ್ವಜ ಕೋಲಿನಿಂದ ಅದನ್ನು ಹಾರಿಸ ತಕ್ಕದು.

11. ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ.



ಆನ್ ಲೈನ್ ಪತ್ರಿಕೆ.



Unordered List

Sample Text

Popular Posts

Recent Posts

Text Widget