Wednesday, 15 April 2015

Here (in bold print) are the answers to the exercise inUsing the Correct Present and Past Forms of "Be."The Hooversaredriving to California in an old VW bus.The Hooversweredriving to California in an old VW bus.Dwayneiswriting another note to his grandfather.George Baileywasvisited by an angel named Clarence.The Hooversareplanning another road trip.Iamhappy to be here.Youweretalking in your sleep last night.Uncle Frank was reading a novel when the tornado struck.The Hoovers were disqualified.The game of hopscotchwasinvented by the Romans.The elephantisthe only animal with four knees in each leg.The side doorisbroken.King William IV's nicknamewas"Silly Billy."Thereare206 bones in the human body.Richardwasonce a motivational speake



Tuesday, 14 April 2015

Gk

Gk

Replies: 0
By: kumarswamy hiremath

ಕನ್ನಡ ಕವಿ/ಸಾಹಿತಿಗಳ ಕಾವ್ಯನಾಮಗಳು



ಕನ್ನಡ ಕವಿ/ಸಾಹಿತಿಗಳ ಕಾವ್ಯನಾಮಗಳು
ಕವಿ/ಸಾಹಿತಿಯ ಹೆಸರು ಕಾವ್ಯನಾಮ
1 ಅಜ್ಜಂಪುರ ಸೀತಾರಾಂ ಆನಂದ
2 ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅ.ನ.ಕೃ
3 ಅರಗದ ಲಕ್ಷ್ಮಣರಾವ್ ಹೊಯ್ಸಳ
4 ಅಕ್ಕಿಹೆಬ್ಬಾಳು ರಾಮಣ್ಣ ಮಿತ್ರ ಅ.ರಾ.ಮಿತ್ರ
5 ಆದ್ಯರಂಗಾಚಾರ್ಯ ಶ್ರೀರಂಗ
6 ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ ಕೆ.ಎಸ್.ಎನ್
7 ಕೆ.ವಿ.ಪುಟ್ಟಪ್ಪ ಕುವೆಂಪು
8 ಕುಂಬಾರ ವೀರಭದ್ರಪ್ಪ ಕುಂವೀ
9 ಕಯ್ಯಾರ ಕಿಞ್ಞಣ್ಣರೈ ದುರ್ಗಾದಾಸ
10 ಕಸ್ತೂರಿ ರಘುನಾಥಚಾರ ರಂಗಾಚಾರ ರಘುಸುತ
11 ಕುಳಕುಂದ ಶಿವರಾಯ ನಿರಂಜನ
12 ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪೂಚಂತೇ
13 ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ ಜಿ ಎಸ್ ಎಸ್
14 ಗೋವಿಂದಾಚಾರ್ಯ ಭೀಮಾಚಾರ್ಯ ಜೋಷಿ ಜಡಭರತ
15 ಚನ್ನಮಲ್ಲಪ್ಪ ಸಿದ್ಧಲಿಂಗಪ್ಪ ಗಲಗಲಿ ಮಧುರಚೆನ್ನ
16 ಚಂದ್ರಶೇಖರ ಪಾಟೀಲ ಚಂಪಾ
17 ಜಾನಕಿ ಶ್ರೀನಿವಾಸ ಮೂರ್ತಿ ವೈದೇಹಿ
18 ತಳುಕಿನ ರಾಮಾಸ್ವಾಮಿ ಸುಬ್ಬರಾವ್ ತ.ರಾ.ಸು.
19 ತಿರುಮಲೆ ರಾಜಮ್ಮ ಭಾರತಿ
20 ತೀರ್ಥಪುರ ನಂಜುಂಡಯ್ಯ ಶ್ರೀಕಂಠಯ್ಯ ತೀನಂಶ್ರೀ
21 ದ.ರಾ.ಬೇಂದ್ರೆ ಅಂಬಿಕಾತನಯದತ್ತ
22 ದೇವನಹಳ್ಳಿ ವೆಂಕಟರಮಣಯ್ಯ ಗುಂಡಡಪ್ಪ ಡಿವಿಜಿ
23 ದೇ.ಜವರೇಗೌಡ ದೇಜಗೌ
24 ದೊಡ್ಡರಂಗೇಗೌಡ ಮನುಜ
25 ದೇವುಡು ನರಸಿಂಹ ಶಾಸ್ತ್ರಿ ಕುಮಾರ ಕಾಳಿದಾಸ
26 ನಂದಳಿಕೆ ಲಕ್ಷ್ಮೀನಾರಾಯಣ ಮುದ್ದಣ
27 ಪಾಟೀಲ ಪುಟ್ಟಪ್ಪ ಪಾಪು
28 ಪಂಜೆ ಮಂಗೇಶರಾಯ ಕವಿಶಿಷ್ಯ
29 ಪುರೋಹಿತ ತಿರುನಾರಾಯಣ ನರಸಿಂಗರಾವ್ ಪುತಿನ
30 ರಾಯಸಂ ಭಿಮಸೇನರಾವ್ ಬೀಚಿ
31 ಬಾಳಾಚಾರ್ಯ ಗೊಪಾಲಚಾರ್ಯ ಸಕ್ಕರಿ ಶಾಂತಕವಿ
32 ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಬಿಎಂಶ್ರೀ
33 ಬೆಟಗೇರಿ ಕೃಷ್ಣಶರ್ಮ ಆನಂದಕಂದ
34 ಅಂಬಳ ರಾಮಕೃಷ್ಣಶಾಸ್ತ್ರಿ ಶ್ರೀಪತಿ
35 ಎ.ಆರ್.ಕೃಷ್ಣಶಾಸ್ತ್ರಿ ಎ.ಆರ್.ಕೃ
36 ಮಾಸ್ತಿ ವೆಂಕಟೇಶ ಅಯ್ಯಂಗಾರ್ ಶ್ರೀನಿವಾಸ
37 ರಾಮೇಗೌಡ ರಾಗೌ
38 ವಿನಾಯಕ ಕೃಷ್ಣ ಗೋಕಾಕ್ ವಿನಾಯಕ
39 ವೆಂಕಟೇಶ ತಿರುಕೊ ಕುಲಕರ್ಣಿ ಗಳಗನಾಥ
40 ಸಿದ್ದಯ್ಯಪುರಾಣಿಕ ಕಾವ್ಯಾನಂದ
41 ಎಂ.ಆರ್.ಶ್ರೀನಿವಾಸಮೂರ್ತಿ ಎಂ.ಆರ್.ಶ್ರೀ
42 ಸಿ.ಪಿ.ಕೃಷ್ಣಕುಮಾರ್ ಸಿ.ಪಿ.ಕೆ
43 ಎಚ್.ಎಸ್.ಅನುಸೂಯ ತ್ರಿವೇಣಿ




ಕನ್ನಡ ಪುಸ್ತಕಗಳು



Gk

Gk

Replies: 0
By: kumarswamy hiremath

ಕನ್ನಡದ ಕವಿ/ಲೇಖಕರ ಆತ್ಮಕಥೆಗಳು



ಆತ್ಮಕಥೆಗಳು:-



ಕ್ರ. ಸಂ.

ವ್ಯಕ್ತಿ

ಆತ್ಮಕಥೆ


1

ಕುವೆಂಪು

ನೆನಪಿನ ದೋಣಿಯಲ್ಲಿ



2

ಶಿವರಾಮ ಕಾರಂತ

ಹುಚ್ಚು ಮನಸಿನ ಹತ್ತು ಮುಖಗಳು



3

ಮಾಸ್ತಿ

ಭಾವ



4

ಅ.ನ.ಕೃ.

ಬರಹಗಾರನ ಬದುಕು



5

ಸ.ಸ.ಮಾಳವಾಡ

ದಾರಿ ಸಾಗಿದೆ



6

ಎಸ್.ಎಲ್.ಭೈರಪ್ಪ

ಭಿತ್ತಿ



7

ಬಸವರಾಜ ಕಟ್ಟೀಮನಿ

ಕಾದಂಬರಿಕಾರನ ಬದುಕು



8

ಪಿ.ಲಂಕೇಶ್

ಹುಳಿ ಮಾವಿನ ಮರ



9

ಎ.ಎನ್.ಮೂರ್ತಿರಾವ್

ಸಂಜೆಗಣ್ಣಿನ ಹಿನ್ನೋಟ



10

ಎಚ್.ನರಸಿಂಹಯ್ಯ

ಹೋರಾಟದ ಬದುಕು



11

ಗುಬ್ಬಿ ವೀರಣ್ಣ

ಕಲೆಯೇ ಕಾಯಕ



12

ಹರ್ಡೇಕರ್ ಮಂಜಪ್ಪ

ಕಳೆದ ನನ್ನ ಮೂವತ್ತು ವರ್ಷಗಳ ಕಾಣಿಕೆ



13

ಸ.ಜ.ನಾಗಲೋಟಿಮಠ

ಬಿಚ್ಚಿದ ಜೋಳಿಗೆ



14

ಬೀchi

ಭಯಾಗ್ರಫಿ



15

ಸಿದ್ದಲಿಂಗಯ್ಯ

ಊರು ಕೇರಿ



16

ಕುಂ.ವೀರಭದ್ರಪ್ಪ

ಗಾಂಧಿ ಕ್ಲಾಸು



ಕನ್ನಡದ ಸಾಮಾನ್ಯ



Gk

ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು

☼ ಆಂದ್ರಪ್ರದೇಶ

ವಿಶಾಖಪಟ್ಟಣ -- ಭಾಗ್ಯನಗರ,(city of destiny)
ವಿಜಯವಾಡ -- ಗೆಲುವಿನ ಸ್ಥಾನ (place of victory)
ಗುಂಟುರು -- ಮೆಣಸಿನಕಾಯಿಗಳ ನಗರ, ಮಸಾಲೆ ನಗರ
☼ ಉತ್ತರಪ್ರದೇಶ
ಆಗ್ರಾ -- ತಾಜನಗರಿ
ಕಾನ್ಪುರ -- ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್
ಲಕ್ನೋ -- ನವಾಬರ ನಗರ (city of nawab's)
ಪ್ರಯಾಗ -- ದೇವರ ಮನೆ
ವಾರಾಣಾಸಿ -- ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವಜೀವಂತ ಹಳೆಯ ನಗರ, ಪವಿತ್ರ ನಗರ
☼ ಗುಜರಾಥ
ಅಹಮದಾಬಾದ -- ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್,
ಸೂರತ್ -- ಭಾರತದ ವಜ್ರಗಳ ನಗರ, ಭಾರತದ ಬಟ್ಟೆಯ ನಗರ.
☼ ಕರ್ನಾಟಕ
ಬೆಂಗಳೂರು -- ಭಾರತದ ಎಲೆಕ್ಟ್ರಾನಿಕ ನಗರ, ಉದ್ಯಾನ ನಗರ, ಭಾರತದ ಸಿಲಿಕಾನ ಕಣಿವೆ, ವೇತನದಾರರ ಸ್ವರ್ಗ, ಬಾಹ್ಯಾಕಾಶ ನಗರ, ಭಾರತದ ವಿಜ್ಞಾನ ನಗರ.
ಕೂರ್ಗ್ಸ -- ಭಾರತದ ಸ್ಕಾಟ್ಲೆಂಡ್.
ಮೈಸೂರ -- ಸಾಂಸ್ಕ್ರತಿಕ ನಗರಿ.
☼ ಓಡಿಸ್ಸಾ
ಭುವನೇಶ್ವರ -- ಭಾರತದ ದೇವಾಲಯ ನಗರ
☼ ತಮಿಳುನಾಡು
ಕೊಯಮತ್ತೂರು -- ಭಾರತದ ಬಟ್ಟೆ ನಗರ, ಭಾರತದ ಎಂಜಿನಿಯರರ ನಗರ, ದಕ್ಷಿಣ ಭಾರತದ ಮಾಂಚೆಸ್ಟರ್
ಮಧುರೈ -- ಪೂರ್ವದ ಅಥೆನ್ಸ್. ಹಬ್ಬಗಳ ನಗರ, ನಿದ್ರಾರಹಿತ ನಗರ(sleepless city)
ಸಲೇಂ -- ಮಾವಿನ ಹಣ್ಣಿನ ನಗರ.
ಚೆನ್ನೈ -- ಭಾರತದ ಬ್ಯಾಂಕಿಂಗ್ ರಾಜಧಾನಿ, ದಕ್ಷಿಣ ಭಾರತದ ಹೆಬ್ಬಾಗಿಲು, ಭಾರತದ ಆರೋಗ್ಯ ರಾಜಧಾನಿ, auto hub of india

☼ ಪಶ್ಚಿಮ ಬಂಗಾಳ
ಡಾರ್ಜಿಲಿಂಗ್ -- ಬೆಟ್ಟಗಳ ರಾಣಿ,
ದುರ್ಗಾಪೂರ -- ಭಾರತದ ರೋರ್
ಮಾಲ್ಡಾ -- ಮಾವಿನ ಹಣ್ಣಿನ ನಗರ.
ಕಲ್ಕತ್ತ -- ಅರಮನೆಗಳ ನಗರ.
☼ ಜಾರ್ಖಂಡ್
ಧನಬಾದ್ -- ಭಾರತದ ಕಲ್ಲಿದ್ದಲು ರಾಜಧಾನಿ.
ಜಮಶೇಡಪುರ -- ಭಾರತದ ಸ್ಟಿಲ್ ನಗರ, Pittsburgh of india.
☼ ತೆಲಂಗಾಣ
ಹೈದ್ರಬಾದ -- ಮುತ್ತುಗಳ ನಗರ, ಹೈಟೆಕ್ ಸಿಟಿ.
☼ ರಾಜಸ್ತಾನ
ಜೈಪುರ -- ಗುಲಾಬಿ ನಗರ, ಭಾರತದ ಪ್ಯಾರಿಸ್,
ಜೈಸಲ್ಮೇರ್ -- ಭಾರತದ ಸ್ವರ್ಣ ನಗರ.
ಉದಯಪುರ -- ಬಿಳಿನಗರ,
ಜೋಧಪುರ -- ನೀಲಿನಗರ, ಸೂರ್ಯನಗರ.
☼ ಜಮ್ಮು ಕಾಶ್ಮೀರ
ಕಾಶ್ಮೀರ -- ಭಾರತದ ಸ್ವಿಜರ್ಲೇಂಡ್,
ಶ್ರೀನಗರ -- ಸರೋವರಗಳ ನಗರ.
☼ ಕೇರಳ(gods own country)
ಕೊಚ್ಚಿ -- ಅರಬ್ಬೀ ಸಮುದ್ರದ ರಾಣಿ, ಕೇರಳದ ಹೆಬ್ಬಾಗಿಲು,
ಕೊಲ್ಲಂ -- ಅರಬ್ಬೀ ಸಮುದ್ರದ ರಾಜ.
☼ ಮಹಾರಾಷ್ಟ್ರ
ಕೊಲ್ಲಾಪುರ -- ಕುಸ್ತಿಪಟುಗಳ ನಗರ.
ಮುಂಬೈ -- ಏಳು ದ್ವೀಪಗಳ ನಗರ, ಕನಸುಗಳ ನಗರ, ಭಾರತದ ಹೆಬ್ಬಾಗಿಲು, ಭಾರತದ ಹಾಲಿವುಡ್,
ನಾಗ್ಪುರ್ -- ಕಿತ್ತಳೆ ನಗರ
ಪುಣೆ -- ದಕ್ಷಿಣದ ರಾಣಿ(deccan queen)
ನಾಸಿಕ್ -- ಭಾರತದ ಮದ್ಯದ(wine) ರಾಜಧಾನಿ, ದ್ರಾಕ್ಷಿ ಹಣ್ಣುಗಳ ನಗರ, ಭಾರತದ ಕ್ಯಾಲಿಫೋರ್ನಿಯಾ.
☼ ಉತ್ತರಖಂಡ

ಋಷಿಕೇಶ -- ಋಷಿಗಳ ನಗರ, ಯೋಗ ನಗರ.
☼ ದೆಹಲಿ
ದೆಹಲಿ -- ಚಳುವಳಿಗಳ ನಗರ.
☼ ಪಂಜಾಬ
ಪಟಿಯಾಲಾ -- royal city of india,
ಅಮೃತಸರ್ -- ಸ್ವರ್ಣಮಂದಿರದ ನಗರ.
☼ ಹರಿಯಾಣ
ಪಾಣಿಪತ್ತ -- ನೇಕಾರರ ನಗರ, ಕೈಮಗ್ಗದ ನಗರ.


ಸ್ಪರ್ಧಾಮಿತ್ರ ಬ್ಲಾಗ್



Gk

ತ್ರಿವರ್ಣ ಧ್ವಜ


ಭಾರತದ ತ್ರಿವರ್ಣ ಧ್ವಜ


1. ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು.

2. ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳುಪು, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ.

3. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ

4. ಪಂಡಿತ್ ಜವಾಹರ್ ಲಾಲ್ ನೆಹರು ೧೯೪೭ ಜುಲೈ ೨೨ ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ಧ್ವಜವನ್ನು ದೇಶಕ್ಕೆ ಅರ್ಪಿಸಿದರು.

5. ನಮ್ಮ ಸರಕಾರವು ಧ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು.ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಇರಬೇಕು.

6. ಧ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರತಕ್ಕದ್ದು

7. ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.

8. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು.ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

9. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.

10. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಬಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ದ್ವಜ ಕೋಲಿನಿಂದ ಅದನ್ನು ಹಾರಿಸ ತಕ್ಕದು.

11. ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ.



ಆನ್ ಲೈನ್ ಪತ್ರಿಕೆ.



Gk

ಕನ್ನಡ ಸಾಹಿತ್ಯ ಸಮ್ಮೇಳನಗಳು ಮತ್ತು ಅಧ್ಯಕ್ಷರು



ಕನ್ನಡ ಸಾಹಿತ್ಯ ಸಮ್ಮೇಳನಗಳು & ಅಧ್ಯಕ್ಷರು :

೧ ೧೯೧೫ ಬೆಂಗಳೂರು ಎಚ್.ವಿ.ನಂಜುಂಡಯ್ಯ
೨ ೧೯೧೬ ಬೆಂಗಳೂರು ಎಚ್.ವಿ.ನಂಜುಂಡಯ್ಯ
೩ ೧೯೧೭ ಮೈಸೂರು ಎಚ್.ವಿ.ನಂಜುಂಡಯ್ಯ
೪ ೧೯೧೮ ಧಾರವಾಡ ಆರ್.ನರಸಿಂಹಾಚಾರ್
೫ ೧೯೧೯ ಹಾಸನ ಕರ್ಪೂರ ಶ್ರೀನಿವಾಸರಾವ್
೬ ೧೯೨೦ ಹೊಸಪೇಟೆ ರೊದ್ದ ಶ್ರೀನಿವಾಸರಾವ
೭ ೧೯೨೧ ಚಿಕ್ಕಮಗಳೂರು ಕೆ.ಪಿ.ಪುಟ್ಟಣ್ಣ ಶೆಟ್ಟಿ
೮ ೧೯೨೨ ದಾವಣಗೆರೆ ಎಂ.ವೆಂಕಟಕೃಷ್ಣಯ್ಯ
೯ ೧೯೨೩ ಬಿಜಾಪುರ ಸಿದ್ಧಾಂತಿ ಶಿವಶಂಕರ ಶಾಸ್ತ್ರಿ
೧೦ ೧೯೨೪ ಕೋಲಾರ ಹೊಸಕೋಟೆ ಕೃಷ್ಣಶಾಸ್ತ್ರಿ
೧೧ ೧೯೨೫ ಬೆಳಗಾವಿ ಬೆನಗಲ್ ರಾಮರಾವ್
೧೨ ೧೯೨೬ ಬಳ್ಳಾರಿ ಫ.ಗು.ಹಳಕಟ್ಟಿ
೧೩ ೧೯೨೭ ಮಂಗಳೂರು ಆರ್.ತಾತಾಚಾರ್ಯ
೧೪ ೧೯೨೮ ಕಲಬುರ್ಗಿ ಬಿ ಎಂ ಶ್ರೀ
೧೫ ೧೯೨೯ ಬೆಳಗಾವಿ ಮಾಸ್ತಿ ವೆಂಕಟೇಶ ಅಯ್ಯಂಗಾರ್
೧೬ ೧೯೩೦ ಮೈಸೂರು ಆಲೂರು ವೆಂಕಟರಾಯರು
೧೭ ೧೯೩೧ ಕಾರವಾರ ಮುಳಿಯ ತಿಮ್ಮಪ್ಪಯ್ಯ
೧೮ ೧೯೩೨ ಮಡಿಕೇರಿ ಡಿ ವಿ ಜಿ
೧೯ ೧೯೩೩ ಹುಬ್ಬಳ್ಳಿ ವೈ.ನಾಗೇಶ ಶಾಸ್ತ್ರಿ
೨೦ ೧೯೩೪ ರಾಯಚೂರು ಪಂಜೆ ಮಂಗೇಶರಾಯರು
೨೧ ೧೯೩೫ ಮುಂಬಯಿ ಎನ್.ಎಸ್.ಸುಬ್ಬರಾವ್
೨೨ ೧೯೩೭ ಜಮಖಂಡಿ ಬೆಳ್ಳಾವೆ ವೆಂಕಟನಾರಣಪ್ಪ
೨೩ ೧೯೩೮ ಬಳ್ಳಾರಿ ರಂಗನಾಥ ದಿವಾಕರ
೨೪ ೧೯೩೯ ಬೆಳಗಾವಿ ಮುದವೀಡು ಕೃಷ್ಣರಾಯರು
೨೫ ೧೯೪೦ ಧಾರವಾಡ ವೈ.ಚಂದ್ರಶೇಖರ ಶಾಸ್ತ್ರಿ
೨೬ ೧೯೪೧ ಹೈದರಾಬಾದ್ ಎ.ಆರ್.ಕೃಷ್ಣಶಾಸ್ತ್ರಿ
೨೭ ೧೯೪೩ ಶಿವಮೊಗ್ಗ ದ.ರಾ.ಬೇಂದ್ರೆ
೨೮ ೧೯೪೪ ರಬಕವಿ ಎಸ್.ಎಸ್.ಬಸವನಾಳ
೨೯ ೧೯೪೫ ಮದರಾಸು ಟಿ ಪಿ ಕೈಲಾಸಂ
೩೦ ೧೯೪೭ ಹರಪನಹಳ್ಳಿ ಸಿ.ಕೆ.ವೆಂಕಟರಾಮಯ್ಯ
೩೧ ೧೯೪೮ ಕಾಸರಗೋಡು ತಿ.ತಾ.ಶರ್ಮ
೩೨ ೧೯೪೯ ಕಲಬುರ್ಗಿ ಉತ್ತಂಗಿ ಚನ್ನಪ್ಪ
೩೩ ೧೯೫೦ ಸೊಲ್ಲಾಪುರ ಎಮ್.ಆರ್.ಶ್ರೀನಿವಾಸಮೂರ್ತಿ
೩೪ ೧೯೫೧ ಮುಂಬಯಿ ಗೋವಿಂದ ಪೈ
೩೫ ೧೯೫೨ ಬೇಲೂರು ಎಸ್.ಸಿ.ನಂದೀಮಠ
೩೬ ೧೯೫೪ ಕುಮಟಾ ವಿ.ಸೀತಾರಾಮಯ್ಯ
೩೭ ೧೯೫೫ ಮೈಸೂರು ಶಿವರಾಮ ಕಾರಂತ
೩೮ ೧೯೫೬ ರಾಯಚೂರು ಶ್ರೀರಂಗ
೩೯ ೧೯೫೭ ಧಾರವಾಡ ಕುವೆಂಪು
೪೦ ೧೯೫೮ ಬಳ್ಳಾರಿ ವಿ.ಕೆ.ಗೋಕಾಕ
೪೧ ೧೯೫೯ ಬೀದರ ಡಿ.ಎಲ್.ನರಸಿಂಹಾಚಾರ್
೪೨ ೧೯೬೦ ಮಣಿಪಾಲ ಅ.ನ. ಕೃಷ್ಣರಾಯ
೪೩ ೧೯೬೧ ಗದಗ ಕೆ.ಜಿ.ಕುಂದಣಗಾರ
೪೪ ೧೯೬೩ ಸಿದ್ದಗಂಗಾ ರಂ.ಶ್ರೀ.ಮುಗಳಿ
೪೫ ೧೯೬೫ ಕಾರವಾರ ಕಡೆಂಗೋಡ್ಲು ಶಂಕರಭಟ್ಟ
೪೬ ೧೯೬೭ ಶ್ರವಣಬೆಳಗೊಳ ಆ.ನೇ.ಉಪಾಧ್ಯೆ
೪೭ ೧೯೭೦ ಬೆಂಗಳೂರು ದೇ.ಜವರೆಗೌಡ
೪೮ ೧೯೭೪ ಮಂಡ್ಯ ಜಯದೇವಿತಾಯಿ ಲಿಗಾಡೆ
೪೯ ೧೯೭೬ ಶಿವಮೊಗ್ಗ ಎಸ್.ವಿ.ರಂಗಣ್ಣ
೫೦ ೧೯೭೮ ದೆಹಲಿ ಜಿ.ಪಿ.ರಾಜರತ್ನಂ
೫೧ ೧೯೭೯ ಧರ್ಮಸ್ಥಳ ಗೋಪಾಲಕೃಷ್ಣ ಅಡಿಗ
೫೨ ೧೯೮೦ ಬೆಳಗಾವಿ ಬಸವರಾಜ ಕಟ್ಟೀಮನಿ
೫೩ ೧೯೮೧ ಚಿಕ್ಕಮಗಳೂರು ಪು.ತಿ.ನರಸಿಂಹಾಚಾರ್
೫೪ ೧೯೮೧ ಮಡಿಕೇರಿ ಶಂ.ಬಾ.ಜೋಶಿ
೫೫ ೧೯೮೨ ಶಿರಸಿ ಗೊರೂರು ರಾಮಸ್ವಾಮಿ ಐಯಂಗಾರ್
೫೬ ೧೯೮೪ ಕೈವಾರ ಎ.ಎನ್.ಮೂರ್ತಿ ರಾವ್
೫೭ ೧೯೮೫ ಬೀದರ್ ಹಾ.ಮಾ.ನಾಯಕ
೫೮ ೧೯೮೭ ಕಲಬುರ್ಗಿ ಸಿದ್ದಯ್ಯ ಪುರಾಣಿಕ
೫೯ ೧೯೯೦ ಹುಬ್ಬಳ್ಳಿ ಆರ್.ಸಿ.ಹಿರೇಮಠ
೬೦ ೧೯೯೧ ಮೈಸೂರು ಕೆ.ಎಸ್. ನರಸಿಂಹಸ್ವಾಮಿ
೬೧ ೧೯೯೨ ದಾವಣಗೆರೆ ಜಿ.ಎಸ್.ಶಿವರುದ್ರಪ್ಪ
೬೨ ೧೯೯೩ ಕೊಪ್ಪ್ಪಳ ಸಿಂಪಿ ಲಿಂಗಣ್ಣ
೬೩ ೧೯೯೪ ಮಂಡ್ಯ ಚದುರಂಗ
೬೫ ೧೯೯೬ ಹಾಸನ ಚನ್ನವೀರ ಕಣವಿ
೬೬ ೧೯೯೭ ಮಂಗಳೂರು ಕಯ್ಯಾರ ಕಿಞ್ಞಣ್ಣ ರೈ
೬೭ ೧೯೯೯ ಕನಕಪುರ ಎಸ್.ಎಲ್.ಭೈರಪ್ಪ
೬೮ ೨೦೦೦ ಬಾಗಲಕೋಟೆ ಶಾಂತಾದೇವಿ ಮಾಳವಾಡ
೬೯ ೨೦೦೨ ತುಮಕೂರು ಯು.ಆರ್. ಅನಂತಮೂರ್ತಿ
೭೦ ೨೦೦೩ ಮೂಡುಬಿದಿರೆ ಕಮಲಾ ಹಂಪನಾ
೭೨ ೨೦೦೬ ಬೀದರ್ ಶಾಂತರಸ ಹೆಂಬೆರಳು
೭೩ ೨೦೦೭ ಶಿವಮೊಗ್ಗ ನಿಸಾರ್ ಅಹಮ್ಮದ್
೭೪ ೨೦೦೮ ಉಡುಪಿ ಎಲ್. ಎಸ್. ಶೇಷಗಿರಿ ರಾವ್
೭೫ ೨೦೦೯ ಚಿತ್ರದುರ್ಗ ಎಲ್. ಬಸವರಾಜು
೭೬ ೨೦೧೦ ಗದಗ ಡಾ. ಗೀತಾ ನಾಗಭೂಷಣ
೭೭ ೨೦೧೧ ಬೆಂಗಳೂರು ಜಿ. ವೆಂಕಟಸುಬ್ಬಯ್ಯ
೭೮ ೨೦೧೨ ಗಂಗಾವತಿ ಸಿ.ಪಿ ಕೃಷ್ಣಕುಮಾರ್
೭೯ ೨೦೧೩ ವಿಜಾಪುರ ಕೋ.ಚನ್ನಬಸಪ್ಪ
೮೦ ೨೦೧೪ ಕೊಡಗು ನಾ ಡಿಸೋಜ
೮೧ ೨೦೧೫ ಶ್ರವಣಬೆಳಗೊಳ ಡಾ.ಸಿದ್ದಲಿಂಗಯ್ಯ



ಕನ್ನಡ ಸಾಹಿತ್ಯ ಪುಸ್ತಕ



Gk

ಕರ್ನಾಟಕದ ರಾಷ್ಟ್ರೀಯ ಉದ್ಯಾನಗಳು



ಕರ್ನಾಟಕವು ದಟ್ಟವಾದ ಅರಣ್ಯಗಳನ್ನು ಹೊಂದಿದ್ದು ಅವುಗಳಲ್ಲಿ ವಿವಿಧ ಬಗೆಯ ವನ್ಯಜೀವಿಗಳನ್ನು ನಾವು ಕಾಣಬಹುದಾಗಿದೆ. ಸರ್ಕಾರ ಇವುಗಳ ರಕ್ಷಣೆಗಾಗಿ ಪಕ್ಷಿಧಾಮಗಳು, ಹುಲಿಧಾಮಗಳು, ರಾಷ್ಟ್ರೀಯ ಉದ್ಯಾನಗಳನ್ನು ನಿರ್ವಹಿಸುತ್ತಿದೆ.

ಕರ್ನಾಟಕದಲ್ಲಿ ’ಐದು’ ರಾಷ್ಟ್ರೀಯ ಉದ್ಯಾನಗಳನ್ನು ನಾವು ಕಾಣಬಹುದಾಗಿದೆ. ಅವುಗಳೆಂದರೆ:-



ಹೆಸರು ಸ್ಥಾಪಿತವಾದ ವರ್ಷ ವಿಸ್ತೀರ್ಣ ಜಿಲ್ಲೆಗಳು
೧. ನಾಗರಹೊಳೆಯ ’ರಾಜೀವಗಾಂಧಿ ರಾಷ್ಟ್ರೀಯ ಉದ್ಯಾನವನ’ ೧೯೮೮ ೬೪೦ ಕೊಡಗು
೨. ಬಂಡೀಪುರ ರಾಷ್ಟ್ರೀಯ ಉದ್ಯಾನವನ ೧೯೭೪ ೮೭೪ ಚಾಮರಾಜನಗರ
೩. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ೧೯೭೪ ೧೦೪ ಬೆಂಗಳೂರು ಗ್ರಾಮಾಂತರ
೪. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ೧೯೮೭ ೬೦೦.೩೨ ಚಿಕ್ಕಮಗಳೂರು
೫.ಅನ್ಷಿ ರಾಷ್ಟ್ರೀಯ ಉದ್ಯಾನವನ ೧೯೮೭ ೨೫೦ ಉತ್ತರ ಕನ್ನಡ


ಪ್ರಾಣಿಗಳನ್ನು ಸಂರಕ್ಷಿಸಲು ರಾಜ್ಯದಲ್ಲಿ ಹದಿನೆಂಟು ವನ್ಯಜೀವಿಧಾಮಗಳಿವೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ:- ಮುತ್ತೋಡಿ, ಬಂಡೀಪುರ, ನಾಗರಹೊಳೆ, ದಾಂಡೇಲಿ,ಭದ್ರಾ ವನ್ಯಜೀವಿಧಾಮ, ರಂಗನತಿಟ್ಟು, ಕೊಕ್ಕರೆ ಬೆಳ್ಳೂರು, ಮಂಡಗದ್ದೆ, ಗುಡವಿ ಪಕ್ಷಧಾಮ ಇತ್ಯಾದಿ.



Gk

ಕರ್ನಾಟಕದ ನದಿಗಳು

ಕರ್ನಾಟಕದ ನದಿಗಳನ್ನು ಮುಖ್ಯವಾಗಿ ಎರೆಡು ವಿಧಗಳನ್ನಾಗಿ ಮಾಡಲಾಗಿದೆ. ಅವುಗಳೆಂದರೆ:-

೧) ಪೂರ್ವಾಭಿಮುಖವಾಗಿ ಹರಿಯುವ ನದಿಗಳು: ಕೃಷ್ಣಾ, ಕಾವೇರಿ, ಪೆನ್ನಾರ್, ಪಾಲರ್.

ಇವು ಪೂರ್ವಾಭಿಮುಖವಾಗಿ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತವೆ.

ಕೃಷ್ಣಾ ನದಿ:

ಕೃಷ್ಣಾ ನದಿ ಭಾರತದ ಎರಡನೇ ಮುಖ್ಯ ನದಿಯಾಗಿದೆ. ಇದು ಮಹಾಬಲೇಶ್ವರ ಎಂಬಲ್ಲಿ ಉಗಮ ಹೊಂದಿ ೧೩೯೨ ಕಿ. ಮೀ. ದೂರ ಹರಿಯುತ್ತದೆ.
ಆದರೆ ಇದು ಕರ್ನಾಟಕದಲ್ಲಿ ೪೮೦ ಕಿ.ಮೀ ಹರಿಯುತ್ತದೆ.
ಭೀಮಾ, ತುಂಗಭದ್ರ ಘಟಪ್ರಭ ಮತ್ತು ಮಲಪ್ರಭ ಇದರ ಉಪನದಿಗಳಾಗಿವೆ.
ಈ ನದಿಯು ಉತ್ತರ ಕರ್ನಾಟಕದ ನೀರಾವರಿ ಮತ್ತು ಜಲವಿದ್ಯುತ್ ತಯಾರಿಕೆಗೆ ಅನಕೂಲವಾಗಿದೆ.
ಕಾವೇರಿ ನದಿ:

ಕಾವೇರಿಯು ಕರ್ನಾಟಕದ ಅತಿ ಪ್ರಮುಖ ನದಿಯಾಗಿದ್ದು ಇದನ್ನು ದಕ್ಷಿಣ ಗಂಗೆ ಎಂದೇ ಪ್ರಸಿದ್ಡಿಯನ್ನು ಪಡೆದಿದೆ.
ಇದು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಉಗಮ ಹೊಂದಿ ಕರ್ನಾಟಕ ಮತ್ತು ತಮಿಳುನಾಡುಗಳಲ್ಲಿ ಪೂರ್ವಾಭಿಮುಖವಾಗಿ ೮೦೪ ಕಿ.ಮೀ. ದೂರ ಹರಿದು ಬಂಗಳಕೊಲ್ಲಿಯನ್ನು ಸೇರುತ್ತದೆ. ಆದರೆ ಕರ್ನಾಟಕದಲ್ಲಿ ೩೮೦ ಕಿ.ಮೀ ಹರಿಯುತ್ತದೆ.
ಇದರ ಉಪನದಿಗಳೆಂದರೆ- ಹೇಮಾವತಿ, ಹಾರಂಗಿ, ಲೋಕಪಾವನಿ, ಅರ್ಕಾವತಿ, ಶಿಂಷಾ, ಲಕ್ಷ್ಮಣತೀರ್ಥ, ಕಪಿಲೆ, ಸುವರ್ಣಾವತಿ.
ಪೆನ್ನಾರ್ ಮತ್ತು ಪಾಲಾರ್ ಎಂಬ ನದಿಗಳು ಕೋಲಾರ, ತುಮಕೂರು ಹಾಗು ಬೆಂಗಳೂರು ಜಿಲ್ಲೆಗಳಲ್ಲಿ ಹರಿದು ಅನಂತರ ಆಂಧ್ರಪ್ರದೇಶ ಮತ್ತು ತಮಿಳುನಾಡು ಪ್ರವೇಶಿಸುವುವು.



೨)ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳು:

ಅನೇಕ ನದಿಗಳು ಮಲೆನಾಡಿನಲ್ಲಿ ಹುಟ್ಟಿ ಪಶ್ಚಿಮಕ್ಕೆ ಹರಿದು ಅರಬ್ಬೀ ಸಮುದ್ರವನ್ನು ಸೇರುತ್ತವೆ.
ಪಶ್ಚಿಮಕ್ಕೆ ಹರಿಯುವ ನದಿಗಳೆಂದರೆ- ಶರಾವತಿ, ಕಾಳಿ, ಗಂಗಾವಳಿ(ಬೆಡ್ತಿ), ನೇತ್ರಾವತಿ, ವಾರಾಹಿ, ಅಘನಾಶಿನಿ.
ಇವು ಕಡಿದಾದ ಇಳಿಜಾರಿನಲ್ಲಿ ಹರಿಯುತ್ತಾ ಜಲಪಾತಗಳನ್ನು ಸೃಷ್ಟಿಸುತ್ತವೆ. ಮತ್ತು ಜಲವಿದ್ಯುತ್ ತಯಾರಿಕೆಗೆ ನೆರವಾಗುತ್ತವೆ.
ಶರಾವತಿ ನದಿ ನಿರ್ಮಿತ ಜೋಗಜಲಪಾತ ಜಗತ್ಪ್ರಸಿದ್ಧವಾಗಿದೆ. ಇದು ಭಾರತದ ಎತ್ತರದ ಜಲಪಾತವಾಗಿದೆ(೨೫೩ ಮೀ.).
ರಾಜ್ಯದ ಇತರ ಪ್ರಮುಖ ಜಲಪಾತಗಳೆಂದರೆ- ಗೋಕಾಕ (ಘಟಪ್ರಭ ನದಿ), ಬಂಡಾಜೆ (ನೇತ್ರಾವತಿ), ಉಂಚಳ್ಳಿ(ಅಘನಾಶಿನಿ), ಛಾಯಾ ಭಗವತಿ(ದೋಣಿ ನದಿ), ಚುಂಚನಕಟ್ಟೆ, ಶಿಂಷಾ, ಗಗನಚುಕ್ಕಿ, ಭರಚುಕ್ಕಿ(ಕಾವೇರಿ), ಮಾಗೋಡು ಜಲಪಾತ(ಬೆಡ್ತಿ) ಇತ್ಯಾದಿ.



VERY VERY USEFUL SHORT FORMS--------------------------------------------------------------------------------------------1.) GOOGLE : Global Organization Of Oriented Group Language Of Earth .(unofficial)2.) YAHOO : Yet Another Hierarchical Officious Oracle .3.) WINDOW : Wide Interactive Network Developmentfor Office work Solution4.) COMPUTER : Common Oriented Machine Particularly United and used under Technical and Educational Research.5.) VIRUS : Vital Information Resources Under Siege ....



VERY VERY USEFUL SHORT FORMS--------------------------------------------------------------------------------------------1.) GOOGLE : Global Organization Of Oriented Group Language Of Earth .(unofficial)2.) YAHOO : Yet Another Hierarchical Officious Oracle .3.) WINDOW : Wide Interactive Network Developmentfor Office work Solution4.) COMPUTER : Common Oriented Machine Particularly United and used under Technical and Educational Research.5.) VIRUS : Vital Information Resources Under Siege ....



Popular Posts

Recent Posts

Text Widget